25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

ಬೆಳ್ತಂಗಡಿ: ಮೂಲತಃ ಮುಡಿಪ್ಪು ತಲೆಕ್ಕಿ‌‌ನಿವಾಸಿ, ಪ್ರಸ್ತುತ ಕಲ್ಮಂಜ ಗ್ರಾಮದ ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ಸನಿಹದಲ್ಲಿ‌ ನೆಲೆಸಿದ್ದ,‌ ಹಿರಿಯ ಅಡಿಕೆ ವ್ಯಾಪಾರಿ ಟಿ ಉಮರಬ್ಬ (70ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನ.30 ರಂದು ನಿಧನರಾದರು.

ಇವರು ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇಲ್ಲಿನ ಆಡಳಿತ ಸಮಿತಿ ಮತ್ತು ಕುತುಬಿಯತ್ ಸಮಿತಿಯಲ್ಲಿ ದೀರ್ಘ ಕಾಲ ಪದಾಧಿಕಾರಿಯಾಗಿದ್ದು, ನಿಡಿಗಲ್ ಮಸ್ಜಿದ್ ನಿರ್ಮಾಣವಾದ ಬಳಿಕ ಅಲ್ಲಿನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ, ಸದಸ್ಯರಾಗಿ ಸೇವೆ ಸೇವೆ ಸಲ್ಲಿಸಿದ್ದರು. ಅಡಿಕೆ ವ್ಯಾಪಾರಿಯಾಗಿ ತಾಲೂಕಿನಾಧ್ಯಂತ ಹೆಸರುವಾಸಿಯಾಗಿದ್ದರು. ಜೊತೆಗೆ ಅಡುಗೆ ಪಾಕ ತಜ್ಞರಾಗಿಯೂ ಪ್ರಸಿದ್ಧರಾಗಿದ್ದರು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಮೊಯಿದಿನ್‌ಕುಂಞಿ(ಹಮೀದ್), ಮುಹಮ್ಮದ್ ಶರೀಫ್, ಝಕರಿಯಾ,‌ ಫಾತಿಮಾ ಮತ್ತು ರುಕಿಯಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ..

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya
error: Content is protected !!