September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

ಬೆಳ್ತಂಗಡಿ: ಮೂಲತಃ ಮುಡಿಪ್ಪು ತಲೆಕ್ಕಿ‌‌ನಿವಾಸಿ, ಪ್ರಸ್ತುತ ಕಲ್ಮಂಜ ಗ್ರಾಮದ ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ಸನಿಹದಲ್ಲಿ‌ ನೆಲೆಸಿದ್ದ,‌ ಹಿರಿಯ ಅಡಿಕೆ ವ್ಯಾಪಾರಿ ಟಿ ಉಮರಬ್ಬ (70ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನ.30 ರಂದು ನಿಧನರಾದರು.

ಇವರು ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇಲ್ಲಿನ ಆಡಳಿತ ಸಮಿತಿ ಮತ್ತು ಕುತುಬಿಯತ್ ಸಮಿತಿಯಲ್ಲಿ ದೀರ್ಘ ಕಾಲ ಪದಾಧಿಕಾರಿಯಾಗಿದ್ದು, ನಿಡಿಗಲ್ ಮಸ್ಜಿದ್ ನಿರ್ಮಾಣವಾದ ಬಳಿಕ ಅಲ್ಲಿನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ, ಸದಸ್ಯರಾಗಿ ಸೇವೆ ಸೇವೆ ಸಲ್ಲಿಸಿದ್ದರು. ಅಡಿಕೆ ವ್ಯಾಪಾರಿಯಾಗಿ ತಾಲೂಕಿನಾಧ್ಯಂತ ಹೆಸರುವಾಸಿಯಾಗಿದ್ದರು. ಜೊತೆಗೆ ಅಡುಗೆ ಪಾಕ ತಜ್ಞರಾಗಿಯೂ ಪ್ರಸಿದ್ಧರಾಗಿದ್ದರು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಮೊಯಿದಿನ್‌ಕುಂಞಿ(ಹಮೀದ್), ಮುಹಮ್ಮದ್ ಶರೀಫ್, ಝಕರಿಯಾ,‌ ಫಾತಿಮಾ ಮತ್ತು ರುಕಿಯಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ..

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!