24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ‌ ನಡೆದಿದೆ.

ಬೈಕ್ ಸವಾರರು ಉಜಿರೆಯಿಂದ ಮಂಗಳೂರು ಕಡೆಗೆ ಸಾಗುತಿದ್ದು ಅಕ್ಟೀವಾ ಸವಾರರು ಪಣಕಜೆಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದರು ಎನ್ನಾಲಾಗಿದೆ. ಎರಡು ವಾಹನಗಳು ಜಖಂಗೊಂಡಿದ್ದು, ಸವಾರರು ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!