25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ‌ ನಡೆದಿದೆ.

ಬೈಕ್ ಸವಾರರು ಉಜಿರೆಯಿಂದ ಮಂಗಳೂರು ಕಡೆಗೆ ಸಾಗುತಿದ್ದು ಅಕ್ಟೀವಾ ಸವಾರರು ಪಣಕಜೆಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದರು ಎನ್ನಾಲಾಗಿದೆ. ಎರಡು ವಾಹನಗಳು ಜಖಂಗೊಂಡಿದ್ದು, ಸವಾರರು ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya
error: Content is protected !!