July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ‌ ನಡೆದಿದೆ.

ಬೈಕ್ ಸವಾರರು ಉಜಿರೆಯಿಂದ ಮಂಗಳೂರು ಕಡೆಗೆ ಸಾಗುತಿದ್ದು ಅಕ್ಟೀವಾ ಸವಾರರು ಪಣಕಜೆಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದರು ಎನ್ನಾಲಾಗಿದೆ. ಎರಡು ವಾಹನಗಳು ಜಖಂಗೊಂಡಿದ್ದು, ಸವಾರರು ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya
error: Content is protected !!