23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ‌ ನಡೆದಿದೆ.

ಬೈಕ್ ಸವಾರರು ಉಜಿರೆಯಿಂದ ಮಂಗಳೂರು ಕಡೆಗೆ ಸಾಗುತಿದ್ದು ಅಕ್ಟೀವಾ ಸವಾರರು ಪಣಕಜೆಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದರು ಎನ್ನಾಲಾಗಿದೆ. ಎರಡು ವಾಹನಗಳು ಜಖಂಗೊಂಡಿದ್ದು, ಸವಾರರು ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!