September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

ವೇಣೂರು : ಇಲ್ಲಿನ ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ (68)ರವರು ನ.30 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ವೇಣೂರು, ಮಾವಿನ ಕಟ್ಟೆ ಹಾಗೂ ಮೂಡಬಿದ್ರೆ ಲಾಡಿ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಉಪ ಮುಸ್ಲಿಯರ್ ಆಗಿ ಸೇವೆ ಸಲ್ಲಿಸಿದರು.

ಮೃತರು ಪತ್ನಿ, ಆರು ಗಂಡು, ಐದು ಹೆಣ್ಣು ಮಕ್ಕಳನ್ನು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ

Related posts

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya
error: Content is protected !!