25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

ಬೆಳ್ತಂಗಡಿ: ಮೂಲತಃ ಮುಡಿಪ್ಪು ತಲೆಕ್ಕಿ‌‌ನಿವಾಸಿ, ಪ್ರಸ್ತುತ ಕಲ್ಮಂಜ ಗ್ರಾಮದ ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ಸನಿಹದಲ್ಲಿ‌ ನೆಲೆಸಿದ್ದ,‌ ಹಿರಿಯ ಅಡಿಕೆ ವ್ಯಾಪಾರಿ ಟಿ ಉಮರಬ್ಬ (70ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನ.30 ರಂದು ನಿಧನರಾದರು.

ಇವರು ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇಲ್ಲಿನ ಆಡಳಿತ ಸಮಿತಿ ಮತ್ತು ಕುತುಬಿಯತ್ ಸಮಿತಿಯಲ್ಲಿ ದೀರ್ಘ ಕಾಲ ಪದಾಧಿಕಾರಿಯಾಗಿದ್ದು, ನಿಡಿಗಲ್ ಮಸ್ಜಿದ್ ನಿರ್ಮಾಣವಾದ ಬಳಿಕ ಅಲ್ಲಿನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ, ಸದಸ್ಯರಾಗಿ ಸೇವೆ ಸೇವೆ ಸಲ್ಲಿಸಿದ್ದರು. ಅಡಿಕೆ ವ್ಯಾಪಾರಿಯಾಗಿ ತಾಲೂಕಿನಾಧ್ಯಂತ ಹೆಸರುವಾಸಿಯಾಗಿದ್ದರು. ಜೊತೆಗೆ ಅಡುಗೆ ಪಾಕ ತಜ್ಞರಾಗಿಯೂ ಪ್ರಸಿದ್ಧರಾಗಿದ್ದರು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಮೊಯಿದಿನ್‌ಕುಂಞಿ(ಹಮೀದ್), ಮುಹಮ್ಮದ್ ಶರೀಫ್, ಝಕರಿಯಾ,‌ ಫಾತಿಮಾ ಮತ್ತು ರುಕಿಯಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ..

Related posts

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya
error: Content is protected !!