23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

ಬೆಳ್ತಂಗಡಿ: ರಾಜ್ಯ ಸರಕಾರದ ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ ಮಾಡಿದ್ದಾರೆ. ನ. 29ರಂದು ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳಬೇಕು. ಈ ಯೋಜನೆಯ ಫಲವನ್ನು ಎಲ್ಲ ರೈತರು ಪಡೆದುಕೊಳ್ಳಬಹುದು. ರೈತರು ಆಧಾರ್ ಲಿಂಕ್ ಮಾಡಿ ನೋಂದವಣಿ ಮಾಡಿಸಿಕೊಳ್ಳಬಹುದು. ಎಲ್ಲಾ ರೈತರು ಫ್ರುಟ್ಸ್ ಐಡಿ ಮಾಡಿಸುವುದರಿಂದ ಪ್ರಕೃತಿಕ ವಿಕೋಪದಿಂದ ಬೆಳೆನಾಶದಲ್ಲಿ ಈ ಯೋಜನೆಯ ಮೂಲಕ ನಿಮ್ಮ ಖಾತೆಗೆ ಹಣ ಜಮಾವಾಗುತ್ತದೆ. ನಿರ್ದಿಷ್ಟ ಎಕರೆಗೆ ಈ ಯೋಜನೆ ಸೀಮಿತವಾಗುವುದಿಲ್ಲ.
ತಮ್ಮ ಐಡಿಯನ್ನು ದಾಖಲಿಸಲು ಗ್ರಾಮ ಲೆಕ್ಕಾಧಿಕಾರಿ, ತೋಟಾಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿಸಬಹುದು. ಐಡಿ ಮಾಡಲು ಆಧಾರ್‌ಕಾರ್ಡ್ ಮತ್ತು ಬ್ಯಾಂಕ್‌ ಪಾಸ್ ಪುಸ್ತಕದ ಅವ್ಯಶಕತೆಯಿದೆ ಎಂದರು.

ಲೋಕಸಭೆ ಚುನವಾಣೆ ಬರುತ್ತಿದೆ 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣೆ ಮಾಡಿಕೊಳ್ಳಬೇಕು. ನೋಂದಾವಣೆ ಮಾಡಲು 1/4/2024 ಕೊನೆಯ ದಿನಾಂಕವಾಗಿದ್ದು ಹತ್ತಿರದ ಬಿಎಲ್‌ಓ, ಕಾಲೇಜಿನಲ್ಲಿ ಅಥವಾ ತಾಲೂಕು ಕಚೇರಿಯ ಚುನಾವಣಾ ಕೇಂದ್ರದಲ್ಲಿ ದಾಖಲೆ ಸಲ್ಲಿಸಬಹುದು. ಕಡತ ವಿಲೇವಾರಿಗಳು ತಡೆಯಾಗುವುದನ್ನು ತಪ್ಪಿಸಲು ಇ ಆಫೀಸ್ ತೆರದಿದೆ. ಅಧಿಕಾರಿಗಳು ಕಂಪ್ಯೂಟರ್ ನಲ್ಲಿ ಇದನ್ನು ಅವಳಡಿಸಿದ್ದು ಯಾವ ಅಧಿಕಾರಿಗಳ ಬಳಿ ಎಷ್ಟು ಕಡತಗಳು ಬಾಕಿವೆ ಎಂದು ತಿಳಿಯುತ್ತದೆ. ತಿಂಗಳಿಗೆ ಒಮ್ಮೆ ಎಷ್ಟು ಕಡತಗಳು ಬಾಕಿವೆ ಎಂದು ನೋಡಲಾಗುತ್ತದೆ. ಕಡತವನ್ನು ಸಲ್ಲಿಸುವವರು ಅಧಿಕಾರಿಗಳಿಂದ ಇ ಆಫೀಸ್ ನಂಬ್ರವನ್ನು ಪಡೆದುಕೊಂಡು ಹೋಗಬೇಕು ಎಂದು ತಹಶೀಲ್ದಾರ್ ಪ್ರಥ್ವಿ ಸಾನಿಕಂ ಹೇಳಿದರು.

Related posts

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!