25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

ಚಿಬಿದ್ರೆ: ಇಲ್ಲಿಯ ಅನ್ನಾರು ನಿವಾಸಿ ಶ್ರೀಮತಿ ಚಂದ್ರಕಲಾ (31ವ) ರವರು ಹೃದಯಾಘಾತದಿಂದ ನ.29ರಂದು ನಿಧನರಾದರು. ಇವರು ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಮೃತರು ಪತಿ, ತಂದೆ, ತಾಯಿ, ಸಹೋದರಿ, ಸಹೋದರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿಯ ವಿನಾಯಕ ಹೆಬ್ಬಾರ್ ನಿಧನ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya
error: Content is protected !!