ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಚಿಬಿದ್ರೆ: ಇಲ್ಲಿಯ ಅನ್ನಾರು ನಿವಾಸಿ ಶ್ರೀಮತಿ ಚಂದ್ರಕಲಾ (31ವ) ರವರು ಹೃದಯಾಘಾತದಿಂದ ನ.29ರಂದು ನಿಧನರಾದರು. ಇವರು ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಮೃತರು ಪತಿ, ತಂದೆ, ತಾಯಿ, ಸಹೋದರಿ, ಸಹೋದರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!