25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

ಚಿಬಿದ್ರೆ: ಇಲ್ಲಿಯ ಅನ್ನಾರು ನಿವಾಸಿ ಶ್ರೀಮತಿ ಚಂದ್ರಕಲಾ (31ವ) ರವರು ಹೃದಯಾಘಾತದಿಂದ ನ.29ರಂದು ನಿಧನರಾದರು. ಇವರು ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಮೃತರು ಪತಿ, ತಂದೆ, ತಾಯಿ, ಸಹೋದರಿ, ಸಹೋದರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya
error: Content is protected !!