September 6, 2026
Uncategorized

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

ಗುರುವಾಯನಕೆರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ನಿರ್ಮಿಸಿದ ಮನೆಯನ್ನು ಯಕ್ಷಗಾನ ಕಲಾವಿದ ಸುಂಕದಕಟ್ಟೆ ಮೇಳದ ದೇವಿಪ್ರಸಾದ್ ಆಚಾರ್ಯರಿಗೆ ನ.24ರಂದು ತುಳಸೀ ಪೂಜೆಯ ಶುಭದಿನದಂದು ಗುರುವಾಯನಕೆರೆಯಲ್ಲಿ ಗೃಹಪ್ರವೇಶ ಮಾಡಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮನೆಯ ಕೊಡುಗೈ ದಾನಿ ಅಶೋಕ್ ತೌರೋ ಜೆಪ್ಪು ಮಜಿಲ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸುದೇಶ್ ರೈ, ಗೌರವ ಸಲಹೆಗಾರ ಭುಜಬಲಿ ಧರ್ಮಸ್ಥಳ, ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಪುಂಜಾಲಕಟ್ಟೆ ಘಟಕದ ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಕುವೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ, ಬೆಳ್ತಂಗಡಿ ವಿಶ್ವಕರ್ಮ ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಯಕೋಡಿ ಉಪಸ್ಥಿತರಿದ್ದರು.

ದಿನೇಶ್ ಶೆಟ್ಟಿ ಕಾವಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಭಟ್ ಕೊಂಕಣಾಜೆ ವಂದಿಸಿದರು.

Related posts

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
error: Content is protected !!