23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

ಗುರುವಾಯನಕೆರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ನಿರ್ಮಿಸಿದ ಮನೆಯನ್ನು ಯಕ್ಷಗಾನ ಕಲಾವಿದ ಸುಂಕದಕಟ್ಟೆ ಮೇಳದ ದೇವಿಪ್ರಸಾದ್ ಆಚಾರ್ಯರಿಗೆ ನ.24ರಂದು ತುಳಸೀ ಪೂಜೆಯ ಶುಭದಿನದಂದು ಗುರುವಾಯನಕೆರೆಯಲ್ಲಿ ಗೃಹಪ್ರವೇಶ ಮಾಡಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮನೆಯ ಕೊಡುಗೈ ದಾನಿ ಅಶೋಕ್ ತೌರೋ ಜೆಪ್ಪು ಮಜಿಲ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸುದೇಶ್ ರೈ, ಗೌರವ ಸಲಹೆಗಾರ ಭುಜಬಲಿ ಧರ್ಮಸ್ಥಳ, ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಪುಂಜಾಲಕಟ್ಟೆ ಘಟಕದ ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಕುವೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ, ಬೆಳ್ತಂಗಡಿ ವಿಶ್ವಕರ್ಮ ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಯಕೋಡಿ ಉಪಸ್ಥಿತರಿದ್ದರು.

ದಿನೇಶ್ ಶೆಟ್ಟಿ ಕಾವಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಭಟ್ ಕೊಂಕಣಾಜೆ ವಂದಿಸಿದರು.

Related posts

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya
error: Content is protected !!