38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಕಲ್ಮoಜ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಲ್ಮoಜ ಪಂಚಾಯತ್ ಕಟ್ಟಡದಲ್ಲಿ ನ.30ರಂದು ನಡೆಯಿತು.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ರಿಬ್ಬನ್ ಕತ್ತರಿಸುವ ಮುಖಂತರ ಅಧಿಕೃತವಾಗಿ ಚಾಲನೆ ನೀಡಿ ಕಂಪ್ಯೂಟರ್ಗಳನ್ನು ಉದ್ಘಾಟನೆ ಗೊಳಿಸಿದರು. ಮಾತೃಶ್ರೀ ವಸಂತಿ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ರಾಧಾಕೃಷ್ಣ ಗೌಡ, ಯುವವಾಹಿನಿ ಅಧ್ಯಕ್ಷರಾದ ಅಶ್ವಥ್ ಕುಮಾರ್,ಗ್ರೇಸಿಯನ್ ವೇಗಸ್,ಹರೀಶ್ ಸುವರ್ಣ ಕನ್ಯಾಡಿ, ಯಶೋಧರ ಚಾರ್ಮಾಡಿ,ಪದ್ಮ ಪೂಜಾರಿ ಕಡಂಬು,ರಮಾನಂದ ಪೂಜಾರಿ,ಸಂತೋಷ್ ಪೂಜಾರಿ ಕಡಂಬು,ಅಶೋಕ್ ಕುಮಾರ್, ರಾಘವೇಂದ್ರ ಹುಂಕ್ರೋಟ್ಟು,ಸಂದೀಪ್ ಗುರಿಪಳ್ಳ. ಉಮೇಶ್ ಕುಲಾಲ್,ಸುದೀಶ್, ಸುಜಯ ಮನೋಹರ್,ಹರೀಶ್ ಸಾಲ್ಯಾನ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಶಿಧರ್ ಕಲ್ಮoಜ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಿಮಾ,ಸದಸ್ಯರಾದ ಶ್ರೀಧರ್ ಮಡಿವಾಳ, ಪ್ರವೀಣ್ ಗೌಡ ಆಗಮಿಸಿ ಶುಭಹಾರೈಸಿದರು ಹಾಗೂ ಊರವರು ಉಪಸ್ಥಿತರಿದ್ದರು.

ಮಾಲಕರಾದ ಮಾಧವಿ ಸುನೀಲ್ ಸ್ವಾಗತಿಸಿ ಸುನೀಲ್ ಕನ್ಯಾಡಿ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!