30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಕಲ್ಮoಜ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಲ್ಮoಜ ಪಂಚಾಯತ್ ಕಟ್ಟಡದಲ್ಲಿ ನ.30ರಂದು ನಡೆಯಿತು.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ರಿಬ್ಬನ್ ಕತ್ತರಿಸುವ ಮುಖಂತರ ಅಧಿಕೃತವಾಗಿ ಚಾಲನೆ ನೀಡಿ ಕಂಪ್ಯೂಟರ್ಗಳನ್ನು ಉದ್ಘಾಟನೆ ಗೊಳಿಸಿದರು. ಮಾತೃಶ್ರೀ ವಸಂತಿ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ರಾಧಾಕೃಷ್ಣ ಗೌಡ, ಯುವವಾಹಿನಿ ಅಧ್ಯಕ್ಷರಾದ ಅಶ್ವಥ್ ಕುಮಾರ್,ಗ್ರೇಸಿಯನ್ ವೇಗಸ್,ಹರೀಶ್ ಸುವರ್ಣ ಕನ್ಯಾಡಿ, ಯಶೋಧರ ಚಾರ್ಮಾಡಿ,ಪದ್ಮ ಪೂಜಾರಿ ಕಡಂಬು,ರಮಾನಂದ ಪೂಜಾರಿ,ಸಂತೋಷ್ ಪೂಜಾರಿ ಕಡಂಬು,ಅಶೋಕ್ ಕುಮಾರ್, ರಾಘವೇಂದ್ರ ಹುಂಕ್ರೋಟ್ಟು,ಸಂದೀಪ್ ಗುರಿಪಳ್ಳ. ಉಮೇಶ್ ಕುಲಾಲ್,ಸುದೀಶ್, ಸುಜಯ ಮನೋಹರ್,ಹರೀಶ್ ಸಾಲ್ಯಾನ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಶಿಧರ್ ಕಲ್ಮoಜ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಿಮಾ,ಸದಸ್ಯರಾದ ಶ್ರೀಧರ್ ಮಡಿವಾಳ, ಪ್ರವೀಣ್ ಗೌಡ ಆಗಮಿಸಿ ಶುಭಹಾರೈಸಿದರು ಹಾಗೂ ಊರವರು ಉಪಸ್ಥಿತರಿದ್ದರು.

ಮಾಲಕರಾದ ಮಾಧವಿ ಸುನೀಲ್ ಸ್ವಾಗತಿಸಿ ಸುನೀಲ್ ಕನ್ಯಾಡಿ ವಂದಿಸಿದರು.

Related posts

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya
error: Content is protected !!