ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಕಲ್ಮoಜ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಲ್ಮoಜ ಪಂಚಾಯತ್ ಕಟ್ಟಡದಲ್ಲಿ ನ.30ರಂದು ನಡೆಯಿತು.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ರಿಬ್ಬನ್ ಕತ್ತರಿಸುವ ಮುಖಂತರ ಅಧಿಕೃತವಾಗಿ ಚಾಲನೆ ನೀಡಿ ಕಂಪ್ಯೂಟರ್ಗಳನ್ನು ಉದ್ಘಾಟನೆ ಗೊಳಿಸಿದರು. ಮಾತೃಶ್ರೀ ವಸಂತಿ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ರಾಧಾಕೃಷ್ಣ ಗೌಡ, ಯುವವಾಹಿನಿ ಅಧ್ಯಕ್ಷರಾದ ಅಶ್ವಥ್ ಕುಮಾರ್,ಗ್ರೇಸಿಯನ್ ವೇಗಸ್,ಹರೀಶ್ ಸುವರ್ಣ ಕನ್ಯಾಡಿ, ಯಶೋಧರ ಚಾರ್ಮಾಡಿ,ಪದ್ಮ ಪೂಜಾರಿ ಕಡಂಬು,ರಮಾನಂದ ಪೂಜಾರಿ,ಸಂತೋಷ್ ಪೂಜಾರಿ ಕಡಂಬು,ಅಶೋಕ್ ಕುಮಾರ್, ರಾಘವೇಂದ್ರ ಹುಂಕ್ರೋಟ್ಟು,ಸಂದೀಪ್ ಗುರಿಪಳ್ಳ. ಉಮೇಶ್ ಕುಲಾಲ್,ಸುದೀಶ್, ಸುಜಯ ಮನೋಹರ್,ಹರೀಶ್ ಸಾಲ್ಯಾನ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಶಿಧರ್ ಕಲ್ಮoಜ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಿಮಾ,ಸದಸ್ಯರಾದ ಶ್ರೀಧರ್ ಮಡಿವಾಳ, ಪ್ರವೀಣ್ ಗೌಡ ಆಗಮಿಸಿ ಶುಭಹಾರೈಸಿದರು ಹಾಗೂ ಊರವರು ಉಪಸ್ಥಿತರಿದ್ದರು.

ಮಾಲಕರಾದ ಮಾಧವಿ ಸುನೀಲ್ ಸ್ವಾಗತಿಸಿ ಸುನೀಲ್ ಕನ್ಯಾಡಿ ವಂದಿಸಿದರು.

Related posts

ಮುಂಡಾಜೆ: 36 ವರ್ಷಗಳ ಸಾರ್ಥಕ ಸೇವೆಯ ಬಳಿಕ ಶಿಕ್ಷಕಿ ಜಯಂತಿ ಟಿ. ವಯೋನಿವೃತ್ತಿ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya
error: Content is protected !!