July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಕಲ್ಮoಜ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಲ್ಮoಜ ಪಂಚಾಯತ್ ಕಟ್ಟಡದಲ್ಲಿ ನ.30ರಂದು ನಡೆಯಿತು.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ರಿಬ್ಬನ್ ಕತ್ತರಿಸುವ ಮುಖಂತರ ಅಧಿಕೃತವಾಗಿ ಚಾಲನೆ ನೀಡಿ ಕಂಪ್ಯೂಟರ್ಗಳನ್ನು ಉದ್ಘಾಟನೆ ಗೊಳಿಸಿದರು. ಮಾತೃಶ್ರೀ ವಸಂತಿ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ರಾಧಾಕೃಷ್ಣ ಗೌಡ, ಯುವವಾಹಿನಿ ಅಧ್ಯಕ್ಷರಾದ ಅಶ್ವಥ್ ಕುಮಾರ್,ಗ್ರೇಸಿಯನ್ ವೇಗಸ್,ಹರೀಶ್ ಸುವರ್ಣ ಕನ್ಯಾಡಿ, ಯಶೋಧರ ಚಾರ್ಮಾಡಿ,ಪದ್ಮ ಪೂಜಾರಿ ಕಡಂಬು,ರಮಾನಂದ ಪೂಜಾರಿ,ಸಂತೋಷ್ ಪೂಜಾರಿ ಕಡಂಬು,ಅಶೋಕ್ ಕುಮಾರ್, ರಾಘವೇಂದ್ರ ಹುಂಕ್ರೋಟ್ಟು,ಸಂದೀಪ್ ಗುರಿಪಳ್ಳ. ಉಮೇಶ್ ಕುಲಾಲ್,ಸುದೀಶ್, ಸುಜಯ ಮನೋಹರ್,ಹರೀಶ್ ಸಾಲ್ಯಾನ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಶಿಧರ್ ಕಲ್ಮoಜ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಿಮಾ,ಸದಸ್ಯರಾದ ಶ್ರೀಧರ್ ಮಡಿವಾಳ, ಪ್ರವೀಣ್ ಗೌಡ ಆಗಮಿಸಿ ಶುಭಹಾರೈಸಿದರು ಹಾಗೂ ಊರವರು ಉಪಸ್ಥಿತರಿದ್ದರು.

ಮಾಲಕರಾದ ಮಾಧವಿ ಸುನೀಲ್ ಸ್ವಾಗತಿಸಿ ಸುನೀಲ್ ಕನ್ಯಾಡಿ ವಂದಿಸಿದರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!