25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಕಲ್ಮoಜ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಲ್ಮoಜ ಪಂಚಾಯತ್ ಕಟ್ಟಡದಲ್ಲಿ ನ.30ರಂದು ನಡೆಯಿತು.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ರಿಬ್ಬನ್ ಕತ್ತರಿಸುವ ಮುಖಂತರ ಅಧಿಕೃತವಾಗಿ ಚಾಲನೆ ನೀಡಿ ಕಂಪ್ಯೂಟರ್ಗಳನ್ನು ಉದ್ಘಾಟನೆ ಗೊಳಿಸಿದರು. ಮಾತೃಶ್ರೀ ವಸಂತಿ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ರಾಧಾಕೃಷ್ಣ ಗೌಡ, ಯುವವಾಹಿನಿ ಅಧ್ಯಕ್ಷರಾದ ಅಶ್ವಥ್ ಕುಮಾರ್,ಗ್ರೇಸಿಯನ್ ವೇಗಸ್,ಹರೀಶ್ ಸುವರ್ಣ ಕನ್ಯಾಡಿ, ಯಶೋಧರ ಚಾರ್ಮಾಡಿ,ಪದ್ಮ ಪೂಜಾರಿ ಕಡಂಬು,ರಮಾನಂದ ಪೂಜಾರಿ,ಸಂತೋಷ್ ಪೂಜಾರಿ ಕಡಂಬು,ಅಶೋಕ್ ಕುಮಾರ್, ರಾಘವೇಂದ್ರ ಹುಂಕ್ರೋಟ್ಟು,ಸಂದೀಪ್ ಗುರಿಪಳ್ಳ. ಉಮೇಶ್ ಕುಲಾಲ್,ಸುದೀಶ್, ಸುಜಯ ಮನೋಹರ್,ಹರೀಶ್ ಸಾಲ್ಯಾನ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಶಿಧರ್ ಕಲ್ಮoಜ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಿಮಾ,ಸದಸ್ಯರಾದ ಶ್ರೀಧರ್ ಮಡಿವಾಳ, ಪ್ರವೀಣ್ ಗೌಡ ಆಗಮಿಸಿ ಶುಭಹಾರೈಸಿದರು ಹಾಗೂ ಊರವರು ಉಪಸ್ಥಿತರಿದ್ದರು.

ಮಾಲಕರಾದ ಮಾಧವಿ ಸುನೀಲ್ ಸ್ವಾಗತಿಸಿ ಸುನೀಲ್ ಕನ್ಯಾಡಿ ವಂದಿಸಿದರು.

Related posts

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya
error: Content is protected !!