25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕಕ್ಕಿಂಜೆ: ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೃಷ್ಣ ದಂತ ಚಿಕಿತ್ಸಾ ವಿಭಾಗದಲ್ಲಿ ಸುಮಾರು ಮೂರು ವರ್ಷಗಳ ಕಾಲ ದಂತ ವೈದ್ಯರಾಗಿ ಸೇವೆ ಸಲ್ಲಿಸಿ ಅಪಾರ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಡಾ.ಪ್ರಕೃತಿ ಶೆಟ್ಟಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನ.29ರಂದು ಆಸ್ಪತ್ರೆಯಲ್ಲಿ ನಡೆಯಿತು ಹಾಗೂ ಹೊಸದಾಗಿ ದಂತ ವೈದ್ಯರಾಗಿ ಬಂದಿರುವ ಡಾ. ಸಾವನ್ ರೈ ಅವರನ್ನು ಸ್ವಾಗತಿಸಿಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ, ವೈದ್ಯಕೀಯ ಅಧೀಕ್ಷಕಿ ಡಾ| ವಂದನಾ ಎಂ ಇರ್ವತ್ರಾಯ,ಮುಖ್ಯ ವೈದ್ಯಾಧಿಕಾರಿಗಳಾದ ಡಾ| ಅಲ್ಬಿನ್ ಜೋಸೆಫ್, ಡಾ| ಮೌಲ್ಯ, ದಂತ ಚಿಕಿತ್ಸಾ ವಿಭಾಗದ ವೈದ್ಯಾಧಿಕಾರಿ ಡಾ| ಸಾವನ್ ರೈ , ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಆಡಳಿತ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya
error: Content is protected !!