September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳ್ತಂಗಡಿ: ದಾಸವರೇಣ್ಯ ಕನಕದಾಸ ಜಯಂತಿಯನ್ನು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನ.30 ರಂದು ಆಚರಿಸಲಾಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ಭಾರತದ ಆತ್ಮವೇ ಆಧ್ಯಾತ್ಮ, ದಾಸ ಸಾಹಿತ್ಯದ ಮೂಲಕ ಸಮಾಜಕ್ಕೆ ಆಧ್ಯಾತ್ಮದ ಸಂದೇಶ ನೀಡಿದ ಕನಕದಾಸರು ದಾಸ ಪರಂಪರೆಯಲ್ಲಿ ಶ್ರೇಷ್ಠ ರಾಗಿದ್ದಾರೆ ಎಂದರು.

ಕಂದಾಯ ನಿರೀಕ್ಷಕ ಪವಾಡಪ್ಪ ಕನಕದಾಸರ ಜೀವನದ ಬಗ್ಗೆ ಮಾತನಾಡಿದರು.
ತಹಶೀಲ್ದಾರ್ ಪೃಥ್ವಿ ಸಾನಿಕಮ್ ಅಧ್ಯಕ್ಷತೆ ವಹಿಸಿ, ಕನಕದಾಸರ ಸಾಹಿತ್ಯಗಳು ಸಮಾಜ ಸುಧಾರಣೆಗೆ ಮಾಗ೯ದಶ೯ಕವಾಗಿದೆ ಎಂದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿದರು.

Related posts

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

Suddi Udaya
error: Content is protected !!