24.7 C
ಪುತ್ತೂರು, ಬೆಳ್ತಂಗಡಿ
May 17, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

ಪದ್ಮುಂಜ: ವಿಶ್ವಹಿಂದೂ ಪರಿಷತ್, ಬಜರಂಗದಳ ಪದ್ಮುಂಜ ಶಾಖೆಯ ವತಿಯಿಂದ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ ಮತ್ತು ಸುತ್ತಮುತ್ತ ಸ್ವಚ್ಛತಾ ಆಂದೋಲನವು ನ.30ರಂದು ನಡೆಯಿತು.

ಅಧ್ಯಕ್ಷ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿ ಪುರುಷೋತ್ತಮ ಗೌಡ, ಸಹ ಕಾರ್ಯದರ್ಶಿ ಕೃಷ್ಣ ನಾಯಕ್ ವಳಬಾವು, ಬಜರಂಗದಳ ಸಂಯೋಜಕ- ಸುನಿಲ್ ಮದಕ, ಸಹ ಸಂಯೋಜಕ- ಲತೇಶ್ ಬೊಳ್ಳರಮಜಲು, ಗೋರಕ್ಷಾ ಪ್ರಮುಖ್- ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಸತ್ಸಂಗ ಪ್ರಮುಖ್ ವಿಜಯ ಕುಮಾರ್ ಭಟ್
ಸೇವಾ ಪ್ರಮುಖ್ ರಾಜೇಶ್ ಶೆಟ್ಟಿ ಅಡೆಂಜ ಹಾಗೂ ಸದಸ್ಯರು, ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಸುರಕ್ಷಣಾಧಿಕಾರಿಗಳಾದ ಸುನೀತಾ, ಅರ್ಚನಾ, ಲ್ಯಾಬ್ ಸಿಬ್ಬಂದಿಗಳಾದ ಯಶೋಧಾ, ಶ್ರಾವ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಶೆಟ್ಟಿ, ಸದಾಶಿವ ಜೋಗಿ, ರಿಜಿತ್, ಶಾಂತಾ ಶೆಟ್ಟಿ, ಚರಣ್, ಚರಣ್ ಶೆಟ್ಟಿ, ಸುಧೀರ್, ಅಶ್ವತ್, ವಿಜಯ್, ಭರತೇಶ್, ಸೀತಾರಾಮ್ ಮಡಿವಾಳ, ರಮೇಶ್, ಗೋಪಾಲ್ ಗೌಡ, ಮಹೇಶ್, ಪ್ರೇಮನಾಥ್, ಶರತ್ ಉಪಸ್ಥಿತರಿದ್ದರು.

Related posts

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!