30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

ಪದ್ಮುಂಜ: ವಿಶ್ವಹಿಂದೂ ಪರಿಷತ್, ಬಜರಂಗದಳ ಪದ್ಮುಂಜ ಶಾಖೆಯ ವತಿಯಿಂದ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ ಮತ್ತು ಸುತ್ತಮುತ್ತ ಸ್ವಚ್ಛತಾ ಆಂದೋಲನವು ನ.30ರಂದು ನಡೆಯಿತು.

ಅಧ್ಯಕ್ಷ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿ ಪುರುಷೋತ್ತಮ ಗೌಡ, ಸಹ ಕಾರ್ಯದರ್ಶಿ ಕೃಷ್ಣ ನಾಯಕ್ ವಳಬಾವು, ಬಜರಂಗದಳ ಸಂಯೋಜಕ- ಸುನಿಲ್ ಮದಕ, ಸಹ ಸಂಯೋಜಕ- ಲತೇಶ್ ಬೊಳ್ಳರಮಜಲು, ಗೋರಕ್ಷಾ ಪ್ರಮುಖ್- ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಸತ್ಸಂಗ ಪ್ರಮುಖ್ ವಿಜಯ ಕುಮಾರ್ ಭಟ್
ಸೇವಾ ಪ್ರಮುಖ್ ರಾಜೇಶ್ ಶೆಟ್ಟಿ ಅಡೆಂಜ ಹಾಗೂ ಸದಸ್ಯರು, ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಸುರಕ್ಷಣಾಧಿಕಾರಿಗಳಾದ ಸುನೀತಾ, ಅರ್ಚನಾ, ಲ್ಯಾಬ್ ಸಿಬ್ಬಂದಿಗಳಾದ ಯಶೋಧಾ, ಶ್ರಾವ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಶೆಟ್ಟಿ, ಸದಾಶಿವ ಜೋಗಿ, ರಿಜಿತ್, ಶಾಂತಾ ಶೆಟ್ಟಿ, ಚರಣ್, ಚರಣ್ ಶೆಟ್ಟಿ, ಸುಧೀರ್, ಅಶ್ವತ್, ವಿಜಯ್, ಭರತೇಶ್, ಸೀತಾರಾಮ್ ಮಡಿವಾಳ, ರಮೇಶ್, ಗೋಪಾಲ್ ಗೌಡ, ಮಹೇಶ್, ಪ್ರೇಮನಾಥ್, ಶರತ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!