24.2 C
ಪುತ್ತೂರು, ಬೆಳ್ತಂಗಡಿ
September 9, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

ಪದ್ಮುಂಜ: ವಿಶ್ವಹಿಂದೂ ಪರಿಷತ್, ಬಜರಂಗದಳ ಪದ್ಮುಂಜ ಶಾಖೆಯ ವತಿಯಿಂದ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ ಮತ್ತು ಸುತ್ತಮುತ್ತ ಸ್ವಚ್ಛತಾ ಆಂದೋಲನವು ನ.30ರಂದು ನಡೆಯಿತು.

ಅಧ್ಯಕ್ಷ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿ ಪುರುಷೋತ್ತಮ ಗೌಡ, ಸಹ ಕಾರ್ಯದರ್ಶಿ ಕೃಷ್ಣ ನಾಯಕ್ ವಳಬಾವು, ಬಜರಂಗದಳ ಸಂಯೋಜಕ- ಸುನಿಲ್ ಮದಕ, ಸಹ ಸಂಯೋಜಕ- ಲತೇಶ್ ಬೊಳ್ಳರಮಜಲು, ಗೋರಕ್ಷಾ ಪ್ರಮುಖ್- ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಸತ್ಸಂಗ ಪ್ರಮುಖ್ ವಿಜಯ ಕುಮಾರ್ ಭಟ್
ಸೇವಾ ಪ್ರಮುಖ್ ರಾಜೇಶ್ ಶೆಟ್ಟಿ ಅಡೆಂಜ ಹಾಗೂ ಸದಸ್ಯರು, ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಸುರಕ್ಷಣಾಧಿಕಾರಿಗಳಾದ ಸುನೀತಾ, ಅರ್ಚನಾ, ಲ್ಯಾಬ್ ಸಿಬ್ಬಂದಿಗಳಾದ ಯಶೋಧಾ, ಶ್ರಾವ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಶೆಟ್ಟಿ, ಸದಾಶಿವ ಜೋಗಿ, ರಿಜಿತ್, ಶಾಂತಾ ಶೆಟ್ಟಿ, ಚರಣ್, ಚರಣ್ ಶೆಟ್ಟಿ, ಸುಧೀರ್, ಅಶ್ವತ್, ವಿಜಯ್, ಭರತೇಶ್, ಸೀತಾರಾಮ್ ಮಡಿವಾಳ, ರಮೇಶ್, ಗೋಪಾಲ್ ಗೌಡ, ಮಹೇಶ್, ಪ್ರೇಮನಾಥ್, ಶರತ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya
error: Content is protected !!