25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ‌ ನಡೆದಿದೆ.

ಬೈಕ್ ಸವಾರರು ಉಜಿರೆಯಿಂದ ಮಂಗಳೂರು ಕಡೆಗೆ ಸಾಗುತಿದ್ದು ಅಕ್ಟೀವಾ ಸವಾರರು ಪಣಕಜೆಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದರು ಎನ್ನಾಲಾಗಿದೆ. ಎರಡು ವಾಹನಗಳು ಜಖಂಗೊಂಡಿದ್ದು, ಸವಾರರು ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya
error: Content is protected !!