25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

ವೇಣೂರು : ಇಲ್ಲಿನ ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ (68)ರವರು ನ.30 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ವೇಣೂರು, ಮಾವಿನ ಕಟ್ಟೆ ಹಾಗೂ ಮೂಡಬಿದ್ರೆ ಲಾಡಿ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಉಪ ಮುಸ್ಲಿಯರ್ ಆಗಿ ಸೇವೆ ಸಲ್ಲಿಸಿದರು.

ಮೃತರು ಪತ್ನಿ, ಆರು ಗಂಡು, ಐದು ಹೆಣ್ಣು ಮಕ್ಕಳನ್ನು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya
error: Content is protected !!