25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

ಬೆಳ್ತಂಗಡಿ: ಮೂಲತಃ ಮುಡಿಪ್ಪು ತಲೆಕ್ಕಿ‌‌ನಿವಾಸಿ, ಪ್ರಸ್ತುತ ಕಲ್ಮಂಜ ಗ್ರಾಮದ ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ಸನಿಹದಲ್ಲಿ‌ ನೆಲೆಸಿದ್ದ,‌ ಹಿರಿಯ ಅಡಿಕೆ ವ್ಯಾಪಾರಿ ಟಿ ಉಮರಬ್ಬ (70ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನ.30 ರಂದು ನಿಧನರಾದರು.

ಇವರು ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇಲ್ಲಿನ ಆಡಳಿತ ಸಮಿತಿ ಮತ್ತು ಕುತುಬಿಯತ್ ಸಮಿತಿಯಲ್ಲಿ ದೀರ್ಘ ಕಾಲ ಪದಾಧಿಕಾರಿಯಾಗಿದ್ದು, ನಿಡಿಗಲ್ ಮಸ್ಜಿದ್ ನಿರ್ಮಾಣವಾದ ಬಳಿಕ ಅಲ್ಲಿನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ, ಸದಸ್ಯರಾಗಿ ಸೇವೆ ಸೇವೆ ಸಲ್ಲಿಸಿದ್ದರು. ಅಡಿಕೆ ವ್ಯಾಪಾರಿಯಾಗಿ ತಾಲೂಕಿನಾಧ್ಯಂತ ಹೆಸರುವಾಸಿಯಾಗಿದ್ದರು. ಜೊತೆಗೆ ಅಡುಗೆ ಪಾಕ ತಜ್ಞರಾಗಿಯೂ ಪ್ರಸಿದ್ಧರಾಗಿದ್ದರು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಮೊಯಿದಿನ್‌ಕುಂಞಿ(ಹಮೀದ್), ಮುಹಮ್ಮದ್ ಶರೀಫ್, ಝಕರಿಯಾ,‌ ಫಾತಿಮಾ ಮತ್ತು ರುಕಿಯಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ..

Related posts

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya
error: Content is protected !!