April 2, 2025
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಕಾರಿನ ಕೀಲಿಯನ್ನು ಗ್ರಾಹಕರಾದ ಕರುಣಾಕರ ಜೈನ್ ನಾರಾವಿ,ಪದ್ಮಪ್ರಸಾದ್ ಜೈನ್ ನಾರಾವಿ, ಸುಬ್ರಹ್ಮಣ್ಯ ಭಟ್ ಪಣಕಾಜೆ, ಹಬೀಬ್ ಮುತ್ರಿಮಜಲು ರವರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉದ್ಯಮಿಗಳಾದ ರೋಶನ್ ಹೆಗ್ಡೆ, ಸುರೇಂದ್ರ ಕುಮಾರ್ ಹಾಗೂ ರವಿಕುಮಾರ್ ಅರಸಿಕಟ್ಟೆಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಮಂಗಳೂರು ರೂರಲ್ ಸೇಲ್ಸ್ ಮ್ಯಾನೇಜರ್ ಸುಜಿತ್ ಕಾರ್ಯಕ್ರಮ ನಿರೂಪಿಸಿ, ಎಜಿಎಂ Nexa ಸೇಲ್ಸ್ ಅಕ್ಷಯ್ ಕುಮಾರ್ ವಂದಿಸಿದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್ (Works Manager)ನಾರಾವಿ, ಮಾಂಡೋವಿ ಮೋಟಾರ್ಸ್ ಕ್ಯಾಲಿಟಿ ಕೇರ್ ಮ್ಯಾನೇಜರ್ ಗಿರೀಶ್ ಎಲ್.ಪಿ, ಸೇಲ್ಸ್ ಆಫೀಸರ್ ಗಳಾದ ಕಿಶೋರ್ ಕುಮಾರ್, ಸುಹಾಸ್ ಜೈನ್, ಸುಮಂತ್ ರಾಜ್, ಲೋಕೇಶ್ ಉಪಸ್ಥಿತರಿದ್ದರು.

ಅತೀ ಕಡಿಮೆ ಸಮಯದಲ್ಲಿ ನಾರಾವಿ ಗ್ರಾಮೀಣ ಪ್ರದೇಶದಲ್ಲಿ ನೂರು ಕಾರುಗಳ ಮಾರಾಟಕ್ಕೆ ಸಹಕರಿಸಿದ ಎಲ್ಲಾ ನಾರಾವಿ ಪರಿಸರದ ಗ್ರಾಹಕರಿಗೆ ಮಾಂಡೋವಿ ಮೋಟಾರ್ಸ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

ಟೀಮ್ ಸೇಲ್ಸ್ ಮ್ಯಾನೇಜರ್ ಚರಣ್ ಕುಮಾರ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ , ಮಾಂಡೋವಿ ಮೋಟಾರ್ಸ್ಸ್ ಬಗ್ಗೆ ತಿಳಿಸಿದರು.

Related posts

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya
error: Content is protected !!