24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಕಾರಿನ ಕೀಲಿಯನ್ನು ಗ್ರಾಹಕರಾದ ಕರುಣಾಕರ ಜೈನ್ ನಾರಾವಿ,ಪದ್ಮಪ್ರಸಾದ್ ಜೈನ್ ನಾರಾವಿ, ಸುಬ್ರಹ್ಮಣ್ಯ ಭಟ್ ಪಣಕಾಜೆ, ಹಬೀಬ್ ಮುತ್ರಿಮಜಲು ರವರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉದ್ಯಮಿಗಳಾದ ರೋಶನ್ ಹೆಗ್ಡೆ, ಸುರೇಂದ್ರ ಕುಮಾರ್ ಹಾಗೂ ರವಿಕುಮಾರ್ ಅರಸಿಕಟ್ಟೆಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಮಂಗಳೂರು ರೂರಲ್ ಸೇಲ್ಸ್ ಮ್ಯಾನೇಜರ್ ಸುಜಿತ್ ಕಾರ್ಯಕ್ರಮ ನಿರೂಪಿಸಿ, ಎಜಿಎಂ Nexa ಸೇಲ್ಸ್ ಅಕ್ಷಯ್ ಕುಮಾರ್ ವಂದಿಸಿದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್ (Works Manager)ನಾರಾವಿ, ಮಾಂಡೋವಿ ಮೋಟಾರ್ಸ್ ಕ್ಯಾಲಿಟಿ ಕೇರ್ ಮ್ಯಾನೇಜರ್ ಗಿರೀಶ್ ಎಲ್.ಪಿ, ಸೇಲ್ಸ್ ಆಫೀಸರ್ ಗಳಾದ ಕಿಶೋರ್ ಕುಮಾರ್, ಸುಹಾಸ್ ಜೈನ್, ಸುಮಂತ್ ರಾಜ್, ಲೋಕೇಶ್ ಉಪಸ್ಥಿತರಿದ್ದರು.

ಅತೀ ಕಡಿಮೆ ಸಮಯದಲ್ಲಿ ನಾರಾವಿ ಗ್ರಾಮೀಣ ಪ್ರದೇಶದಲ್ಲಿ ನೂರು ಕಾರುಗಳ ಮಾರಾಟಕ್ಕೆ ಸಹಕರಿಸಿದ ಎಲ್ಲಾ ನಾರಾವಿ ಪರಿಸರದ ಗ್ರಾಹಕರಿಗೆ ಮಾಂಡೋವಿ ಮೋಟಾರ್ಸ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

ಟೀಮ್ ಸೇಲ್ಸ್ ಮ್ಯಾನೇಜರ್ ಚರಣ್ ಕುಮಾರ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ , ಮಾಂಡೋವಿ ಮೋಟಾರ್ಸ್ಸ್ ಬಗ್ಗೆ ತಿಳಿಸಿದರು.

Related posts

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!