25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಕಾರಿನ ಕೀಲಿಯನ್ನು ಗ್ರಾಹಕರಾದ ಕರುಣಾಕರ ಜೈನ್ ನಾರಾವಿ,ಪದ್ಮಪ್ರಸಾದ್ ಜೈನ್ ನಾರಾವಿ, ಸುಬ್ರಹ್ಮಣ್ಯ ಭಟ್ ಪಣಕಾಜೆ, ಹಬೀಬ್ ಮುತ್ರಿಮಜಲು ರವರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉದ್ಯಮಿಗಳಾದ ರೋಶನ್ ಹೆಗ್ಡೆ, ಸುರೇಂದ್ರ ಕುಮಾರ್ ಹಾಗೂ ರವಿಕುಮಾರ್ ಅರಸಿಕಟ್ಟೆಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಮಂಗಳೂರು ರೂರಲ್ ಸೇಲ್ಸ್ ಮ್ಯಾನೇಜರ್ ಸುಜಿತ್ ಕಾರ್ಯಕ್ರಮ ನಿರೂಪಿಸಿ, ಎಜಿಎಂ Nexa ಸೇಲ್ಸ್ ಅಕ್ಷಯ್ ಕುಮಾರ್ ವಂದಿಸಿದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್ (Works Manager)ನಾರಾವಿ, ಮಾಂಡೋವಿ ಮೋಟಾರ್ಸ್ ಕ್ಯಾಲಿಟಿ ಕೇರ್ ಮ್ಯಾನೇಜರ್ ಗಿರೀಶ್ ಎಲ್.ಪಿ, ಸೇಲ್ಸ್ ಆಫೀಸರ್ ಗಳಾದ ಕಿಶೋರ್ ಕುಮಾರ್, ಸುಹಾಸ್ ಜೈನ್, ಸುಮಂತ್ ರಾಜ್, ಲೋಕೇಶ್ ಉಪಸ್ಥಿತರಿದ್ದರು.

ಅತೀ ಕಡಿಮೆ ಸಮಯದಲ್ಲಿ ನಾರಾವಿ ಗ್ರಾಮೀಣ ಪ್ರದೇಶದಲ್ಲಿ ನೂರು ಕಾರುಗಳ ಮಾರಾಟಕ್ಕೆ ಸಹಕರಿಸಿದ ಎಲ್ಲಾ ನಾರಾವಿ ಪರಿಸರದ ಗ್ರಾಹಕರಿಗೆ ಮಾಂಡೋವಿ ಮೋಟಾರ್ಸ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

ಟೀಮ್ ಸೇಲ್ಸ್ ಮ್ಯಾನೇಜರ್ ಚರಣ್ ಕುಮಾರ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ , ಮಾಂಡೋವಿ ಮೋಟಾರ್ಸ್ಸ್ ಬಗ್ಗೆ ತಿಳಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!