23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಅರಮನೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ನ. 30ರಂದು ಪಟ್ಟದ ಕಂಬಳವು ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರವರು ನೇತೃತ್ವದಲ್ಲಿ ಅದ್ದೂರಿಯಾಗಿ ಜರುಗಿತು.


ಅರಮನೆಯ ರಾಜನ್ ದೈವಕ್ಕೆ ನೇಮವಾಗಿ ನಂತರ ಮೆರವಣಿಗೆಯಲ್ಲಿ ಊರವರು, ಸೀಮೆಯ ಗುರಿಕಾರರು ಸೇರಿ ಕಂಬಳ ಗದ್ದೆಗೆ ಬಂದು ಕಂಬಳದ ಗದ್ದೆಯ ಮಧ್ಯೆದಲ್ಲಿ ನಾಲ್ಕು ಕಂಬಗಳ ‘ಪೂಕರೆ’ಯನ್ನು ಹಾಕಲಾಯಿತು. ಪೂಕರೆ ಹಾಕಿದ ಮರುದಿನ ಗದ್ದೆ ನಾಟಿ ಕಾರ್ಯ ನಡೆಯಲಿದೆ.

Related posts

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
error: Content is protected !!