25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಅರಮನೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ನ. 30ರಂದು ಪಟ್ಟದ ಕಂಬಳವು ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರವರು ನೇತೃತ್ವದಲ್ಲಿ ಅದ್ದೂರಿಯಾಗಿ ಜರುಗಿತು.


ಅರಮನೆಯ ರಾಜನ್ ದೈವಕ್ಕೆ ನೇಮವಾಗಿ ನಂತರ ಮೆರವಣಿಗೆಯಲ್ಲಿ ಊರವರು, ಸೀಮೆಯ ಗುರಿಕಾರರು ಸೇರಿ ಕಂಬಳ ಗದ್ದೆಗೆ ಬಂದು ಕಂಬಳದ ಗದ್ದೆಯ ಮಧ್ಯೆದಲ್ಲಿ ನಾಲ್ಕು ಕಂಬಗಳ ‘ಪೂಕರೆ’ಯನ್ನು ಹಾಕಲಾಯಿತು. ಪೂಕರೆ ಹಾಕಿದ ಮರುದಿನ ಗದ್ದೆ ನಾಟಿ ಕಾರ್ಯ ನಡೆಯಲಿದೆ.

Related posts

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!