July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಅರಮನೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ನ. 30ರಂದು ಪಟ್ಟದ ಕಂಬಳವು ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರವರು ನೇತೃತ್ವದಲ್ಲಿ ಅದ್ದೂರಿಯಾಗಿ ಜರುಗಿತು.


ಅರಮನೆಯ ರಾಜನ್ ದೈವಕ್ಕೆ ನೇಮವಾಗಿ ನಂತರ ಮೆರವಣಿಗೆಯಲ್ಲಿ ಊರವರು, ಸೀಮೆಯ ಗುರಿಕಾರರು ಸೇರಿ ಕಂಬಳ ಗದ್ದೆಗೆ ಬಂದು ಕಂಬಳದ ಗದ್ದೆಯ ಮಧ್ಯೆದಲ್ಲಿ ನಾಲ್ಕು ಕಂಬಗಳ ‘ಪೂಕರೆ’ಯನ್ನು ಹಾಕಲಾಯಿತು. ಪೂಕರೆ ಹಾಕಿದ ಮರುದಿನ ಗದ್ದೆ ನಾಟಿ ಕಾರ್ಯ ನಡೆಯಲಿದೆ.

Related posts

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya
error: Content is protected !!