25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್, ರೇಂಜ‌ರ್‍ಸ್, ಐ.ಕ್ಯೂ.ಎ.ಸಿ., ಹಳೆವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಕೇಂದ್ರ, ಸರಕಾರಿ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಡಿ.4 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯೋಜಕ ಪ್ರವೀಣ್ ಕುಮಾರ್ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಸ.ಪ್ರ.ದ.ಕಾಲೇಜು ಪ್ರಾಂಶುಪಾಲ ಪ್ರೋ| ರಾಘವ ಎನ್ ವಹಿಸಲಿದ್ದಾರೆ.

Related posts

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!