22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯು ಪುತ್ತೂರಿಗೆ ತಲುಪಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಗುರುವಾಯನಕೆರೆ ಮಂಡಲದ ಪರವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ನಾಳದಲ್ಲಿ ಮಂತ್ರಾಕ್ಷತೆಯನ್ನು ಸ್ವೀಕರಿಸಲಾಯಿತು.

ವಿಶ್ವಹಿಂದೂ ಪರಿಷತ್ ಭಜರಂಗದಳ ವತಿಯಿಂದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ‌

ವಿಶೇಷವಾಗಿ ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆಯೊಂದಿಗೆ ಭವ್ಯವಾದ ಶೋಭಯಾತ್ರೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ನಾಳ ದೇವಸ್ಥಾನದ ಆಡಳಿತ ಮೊಕ್ತೇಸರ ಭುವನೇಶ್, ಹಿಂದೂ ಸಂಘಟನೆಯ ಪ್ರಮುಖರು, ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya
error: Content is protected !!