July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ 12 ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕೃತವಾಗದೇ ಇರುವುದರಿಂದ ಖಾಲಿ ಇಡಲಾಗಿದೆ.

ಸಾಮಾನ್ಯ 9 ಸ್ಥಾನದಿಂದ ರಮಾದೇವಿ, ಶಿವಪ್ರಭಾ, ಪ್ರೀಮಾ ಪಿರೇರಾ, ಜೆಸಿಂತಾ ಪ್ಲೇವಿ, ಕುಶಲ, ಯಶವಂತಿ, ರೀತಾ ಜೈನ್, ಸುನಂದ, ಶೋಭಾ, ಹಿಂದುಳಿದ ವರ್ಗ ಎ ಸ್ಥಾನಕ್ಕೆ ಬೇಬಿ, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಜಯಮಣಿ ಬಿ ಶೆಟ್ಟಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಸುನಂದಾ ನಾಯ್ಕ, ಆಯ್ಕೆಯಾಗಿದ್ದಾರೆ.

ಸುಳ್ಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ಚುನಾವಣಾ ಅಧಿಕಾರಿಯಾಗಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತ 16 ನೇ ಬಾರಿ ಶೇ.100 ಫಲಿತಾಂಶ

Suddi Udaya

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya
error: Content is protected !!