24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

ಬೆಳ್ತಂಗಡಿ : ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ 6ನೇ ತರಗತಿಯ ವಿದ್ಯಾರ್ಥಿ ಕು| ಮಾನ್ವಿರವರು ಹುಬ್ಬಳ್ಳಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಶೃಂಗೇರಿ ಕೊಪ್ಪ ಕರಾಟೆ ಸ್ಪರ್ಧೆ ಎರಡನೇ ಸ್ಥಾನ ಹಾಗೂ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರು ಕರಾಟೆ ಪಟುವಾಗಿದ್ದು, ವಸಂತ ಕೆ ಬಂಗೇರ ಇವರ ವಿದ್ಯಾರ್ಥಿನಿಯಾಗಿದ್ದಾರೆ. ಪದ್ಮಂಜ ಗ್ರಾಮದ ಅಡೆಂಜ ರಾಜೇಶ್. ಎ ಜೈನ್ ಹಾಗೂ ಶ್ರೀಮತಿ ಮಾಲಿನಿ ಬಿ ಜೈನ್ ಇವರ ಪುತ್ರಿಯಾಗಿದ್ದಾರೆ.

Related posts

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!