23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

ಕಾಶಿಪಟ್ಣ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆಯು ಡಿ.01 ರಂದು ನಡೆಯಿತು.

ಈ ಸಂದರ್ಭದಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನಕ್ಕೆ ಸಂಬಂಧಿಸಿದಂತೆ ಹಾಗೂ ಬ್ಯಾಂಕಿಂಗ್ ಮತ್ತು ಅಂಚೆ ಇಲಾಖೆಯ ಮಾಹಿತಿ ನೀಡಲಾಯಿತು.

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ಉಪಾಧ್ಯಕ್ಷರಾದ ಶ್ರೀಮತಿ ಶುಭಾವಿ ಮತ್ತು ಎಲ್ಲಾ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ . ಎಚ್. , ಕಾರ್ಯದರ್ಶಿ ಶ್ರೀಮತಿ ಲೀನಾ ಬೆನಡಿಕ್ಟ ಲೋಬೋ, ತಾಲೂಕು ಆರ್ಥಿಕ ಸಲಹೆಗಾರರಾದ ಶ್ರೀಮತಿ ಉಷಾ, ಬ್ರಾಂಚ್ ಪೋಸ್ಟ್ ಮಾಸ್ಟರ್ ಕು. ಉಮಾಶ್ರೀ, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಉಮಾವತಿ , ಅಮೃತ ಆರೋಗ್ಯ ತಾಲೂಕು ಸಂಯೋಜಕರು ಕು.ಮೋಕ್ಷ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!