32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

ಪಟ್ರಮೆ ಗ್ರಾಮದ ಅನಾರು ಮನೆಯ ದಿ| ಭಾಸ್ಕರ ರಾವ್ ರವರ ಪತ್ನಿ ಶ್ರೀಮತಿ ದೇವಕಿ(70 ವರ್ಷ) ರವರು ಡಿ.1 ರಂದು ನಿಧನರಾಗಿದ್ದಾರೆ.

ಇವರ ಪತಿ ಭಾಸ್ಕರ ರಾವ್ ರವರು ಕಳೆದ ಶನಿವಾರವಷ್ಟೇ (25/11/23 ರಂದು) ಮೃತಪಟ್ಟಿದ್ದರು. ಇದೀಗ ಒಂದೇ ವಾರದ ಅವಧಿಯಲ್ಲಿ ಪತ್ನಿಯು ಮೃತಪಟ್ಟಿದ್ದಾರೆ.

ಮೃತರು ಪುತ್ರ, ಪುತ್ರಿ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!