24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

ಉಜಿರೆ: ನ.22 ರಂದು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ನಡೆದ ಕದನದಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿ ವೀರಮರಣ ಹೊಂದಿದ ಸುರತ್ಕಲ್ ಡೆಲ್ಲಿ ಪಬ್ಲಿಕ್ ಶಾಲೆಯ ‘ರಾಷ್ಟ್ರಪತಿ ಪದಕ’ ಪುರಸ್ಕೃತ ಸ್ಕೌಟ್ ವಿದ್ಯಾರ್ಥಿಯಾಗಿದ್ದ ವೀರಯೋಧ ರಾಷ್ಟ್ರೀಯ ರೈಫಲ್‌ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ರವರಿಗೆ ಶ್ರೀ.ಧ.ಮ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಸ್ಕೌಟ್ಸ್ ಗೈಡ್ಸ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಉಷಾ ಇವರು ಪ್ರಾಂಜಲ್ ರವರ ಕಿರುಪರಿಚಯ ಮಾಡಿದರು. ಎಲ್ಲಾ ವಿದ್ಯಾರ್ಥಿಗಳು ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಪ್ರಾಂಜಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya
error: Content is protected !!