23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

ಉಜಿರೆ: ನ.22 ರಂದು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ನಡೆದ ಕದನದಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿ ವೀರಮರಣ ಹೊಂದಿದ ಸುರತ್ಕಲ್ ಡೆಲ್ಲಿ ಪಬ್ಲಿಕ್ ಶಾಲೆಯ ‘ರಾಷ್ಟ್ರಪತಿ ಪದಕ’ ಪುರಸ್ಕೃತ ಸ್ಕೌಟ್ ವಿದ್ಯಾರ್ಥಿಯಾಗಿದ್ದ ವೀರಯೋಧ ರಾಷ್ಟ್ರೀಯ ರೈಫಲ್‌ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ರವರಿಗೆ ಶ್ರೀ.ಧ.ಮ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಸ್ಕೌಟ್ಸ್ ಗೈಡ್ಸ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಉಷಾ ಇವರು ಪ್ರಾಂಜಲ್ ರವರ ಕಿರುಪರಿಚಯ ಮಾಡಿದರು. ಎಲ್ಲಾ ವಿದ್ಯಾರ್ಥಿಗಳು ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಪ್ರಾಂಜಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

Related posts

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!