September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಪ್ರಥಮ ಸೇವಾ ಯೋಜನೆಯನ್ನು ಮೆದುಳು ಜ್ವರದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ರೂ. 10ಸಾವಿರ ಧನಸಹಾಯವನ್ನು ನ. 28 ರಂದು ಟ್ರಸ್ಟ್ ನ ಸೇವಾ ಕಾರ್ಯಕರ್ತರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!