July 23, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಕಾರಿನ ಕೀಲಿಯನ್ನು ಗ್ರಾಹಕರಾದ ಕರುಣಾಕರ ಜೈನ್ ನಾರಾವಿ,ಪದ್ಮಪ್ರಸಾದ್ ಜೈನ್ ನಾರಾವಿ, ಸುಬ್ರಹ್ಮಣ್ಯ ಭಟ್ ಪಣಕಾಜೆ, ಹಬೀಬ್ ಮುತ್ರಿಮಜಲು ರವರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉದ್ಯಮಿಗಳಾದ ರೋಶನ್ ಹೆಗ್ಡೆ, ಸುರೇಂದ್ರ ಕುಮಾರ್ ಹಾಗೂ ರವಿಕುಮಾರ್ ಅರಸಿಕಟ್ಟೆಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಮಂಗಳೂರು ರೂರಲ್ ಸೇಲ್ಸ್ ಮ್ಯಾನೇಜರ್ ಸುಜಿತ್ ಕಾರ್ಯಕ್ರಮ ನಿರೂಪಿಸಿ, ಎಜಿಎಂ Nexa ಸೇಲ್ಸ್ ಅಕ್ಷಯ್ ಕುಮಾರ್ ವಂದಿಸಿದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್ (Works Manager)ನಾರಾವಿ, ಮಾಂಡೋವಿ ಮೋಟಾರ್ಸ್ ಕ್ಯಾಲಿಟಿ ಕೇರ್ ಮ್ಯಾನೇಜರ್ ಗಿರೀಶ್ ಎಲ್.ಪಿ, ಸೇಲ್ಸ್ ಆಫೀಸರ್ ಗಳಾದ ಕಿಶೋರ್ ಕುಮಾರ್, ಸುಹಾಸ್ ಜೈನ್, ಸುಮಂತ್ ರಾಜ್, ಲೋಕೇಶ್ ಉಪಸ್ಥಿತರಿದ್ದರು.

ಅತೀ ಕಡಿಮೆ ಸಮಯದಲ್ಲಿ ನಾರಾವಿ ಗ್ರಾಮೀಣ ಪ್ರದೇಶದಲ್ಲಿ ನೂರು ಕಾರುಗಳ ಮಾರಾಟಕ್ಕೆ ಸಹಕರಿಸಿದ ಎಲ್ಲಾ ನಾರಾವಿ ಪರಿಸರದ ಗ್ರಾಹಕರಿಗೆ ಮಾಂಡೋವಿ ಮೋಟಾರ್ಸ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

ಟೀಮ್ ಸೇಲ್ಸ್ ಮ್ಯಾನೇಜರ್ ಚರಣ್ ಕುಮಾರ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ , ಮಾಂಡೋವಿ ಮೋಟಾರ್ಸ್ಸ್ ಬಗ್ಗೆ ತಿಳಿಸಿದರು.

Related posts

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya
error: Content is protected !!