April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

ಉಜಿರೆ: ಭಾರತ ಸರಕಾರದ ಯುವಜನ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಕಾರವಾರದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಮಂಗಳೂರು ವಿಭಾಗವನ್ನು ಪ್ರತಿನಿಧಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿ ಸುದರ್ಶನ್ ನಾಯಕ್ ಅವರು ಕ್ರಿಯಾತ್ಮಕ ಚಟುವಟಿಕೆ ಹಾಗೂ ನಾಯಕತ್ವಕ್ಕಾಗಿ ಉತ್ತಮ ಪರ್ಫಾರ್ಮರ್ ಪ್ರಶಸ್ತಿ ಪಡೆದಿದ್ದಾರೆ.

Related posts

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!