26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

ಉಜಿರೆ: ಭಾರತ ಸರಕಾರದ ಯುವಜನ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಕಾರವಾರದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಮಂಗಳೂರು ವಿಭಾಗವನ್ನು ಪ್ರತಿನಿಧಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿ ಸುದರ್ಶನ್ ನಾಯಕ್ ಅವರು ಕ್ರಿಯಾತ್ಮಕ ಚಟುವಟಿಕೆ ಹಾಗೂ ನಾಯಕತ್ವಕ್ಕಾಗಿ ಉತ್ತಮ ಪರ್ಫಾರ್ಮರ್ ಪ್ರಶಸ್ತಿ ಪಡೆದಿದ್ದಾರೆ.

Related posts

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!