23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

ಉಜಿರೆ: ಭಾರತ ಸರಕಾರದ ಯುವಜನ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಕಾರವಾರದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಮಂಗಳೂರು ವಿಭಾಗವನ್ನು ಪ್ರತಿನಿಧಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿ ಸುದರ್ಶನ್ ನಾಯಕ್ ಅವರು ಕ್ರಿಯಾತ್ಮಕ ಚಟುವಟಿಕೆ ಹಾಗೂ ನಾಯಕತ್ವಕ್ಕಾಗಿ ಉತ್ತಮ ಪರ್ಫಾರ್ಮರ್ ಪ್ರಶಸ್ತಿ ಪಡೆದಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya
error: Content is protected !!