22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಇಲಾಖೆ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮವು ರಾಜ್ಯ‌ ಮಟ್ಟದವರೆಗೆ ಆಯ್ಕೆಯಾಗಿದ್ದು ಇವರಿಗೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಭಿನ೦ದನಾ ಪತ್ರವನ್ನು ನೀಡಿ ಶ್ಲಾಘಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ಗ್ರಾಮವಾಗಿ ಕುತ್ಲೂರು ಗ್ರಾಮ ಆಯ್ಕೆಯಾಗಿ ರಾಜ್ಯಮಟ್ಟಕ್ಕೆ ಪ್ರವೇಶಿಸಿತು. ಆದರೆ ರಾಜ್ಯ‌ ಮಟ್ಟದಲ್ಲಿ ಹಂಪಿ ತೇರ್ಗಡೆಯಾಗಿ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆಯಿತು.

Related posts

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya
error: Content is protected !!