April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ಬಳಿ ವಿಸ್ಕೃತ ಭವ್ಯ ಕಟ್ಟಡದ ಸುಂದರ ಇಂಟೀರಿಯರ್, ಐಷಾರಾಮಿ ಕೋಣೆಗಳು, ಸ್ಥಳೀಯರಿಗೆ, ಪ್ರವಾಸಿಗರಿಗೆ ಅವಶ್ಯಕತೆಗಳನ್ನು ಪೂರೈಸಲು ಗ್ರಾಹಕರ ಸೇವೆಗೆ ಸದಾ ಸಿದ್ದವಿರುವ ಹೆಸರಾಗಿರುವ ವೆಲ್ ವ್ಯೂ ರೂಮ್ಸ್ & ಸೂಟ್ಸ್ ಎ/ಸಿ ಲಾಡ್ಜ್ ಡಿ.೦3 ರಂದು ಉದ್ಘಾಟನೆಗೊಳ್ಳಲಿದೆ.

ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಧರ್ಮಗುರುಗಳಾದ ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ವಸಂತ ಬಂಗೇರ, ಉದ್ಯಮಿ ಶಶಿಧರ. ಬಿ ಶೆಟ್ಟಿ ಬರೋಡ ನವಶಕ್ತಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸುರತ್ಕಲ್ ಉದ್ಯಮಿ ಸತೀಶ್ ಮಚ್ಚೂರು, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಕೆ.ಮೋಹನ್ ಕುಮಾರ್, ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ವಿಶೇಷತೆಗಳು: ಡಿಲರ್‍ಸ್, ಮಲ್ಟಿಡಿಲರ್‍ಸ್, ಸಟ್ಸ್ ರೂಮ್ಸ್, ಎಸಿ ಮತ್ತು ನಾನ್ ಎಸಿ, ವೆಜ್&ನಾನ್‌ವೆಜ್ ರೆಸ್ಟೋರೆಂಟ್, ಸುಸಜ್ಜಿತ, ವಿಶಾಲವಾದ, ವರ್ಣಮಯ, ಕೊಠಡಿಗಳು, ವಿಶಾಲವಾದ ಪಾರ್ಕಿಂಗ್ ಸೌಲಭ್ಯ, ವೈಫೈ ಸೌಲಭ್ಯ, ಇಂಟರ್‌ಕಾಮ್, ಸುಸಜ್ಜಿತ ರಾಕ್ ಗಾರ್ಡನ್, ಅತ್ಯಾಧುನಿಕ ಕಾನ್ಫರೆನ್ಸ್ ಮೀಟಿಂಗ್ ಹಾಲ್ (ಎಸಿ), ಎಂಗೇಜ್ ಮೆಂಟ್, ಬರ್ತ್‌ಡೇ ಪಾರ್ಟಿ, ಮೆಹಂದಿ ಮೊದಲಾದ ಸಭೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸಲು ಎಸಿ ಹಾಲ್, ಮುಂತಾದ ಸೌಲಭ್ಯಗಳು ಇದೆ ಎಂದು ಮಾಲಕರಾದ ಜೈಸನ್ ಡಿಸೋಜ ತಿಳಿಸಿದ್ದಾರೆ.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!