37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ಬಳಿ ವಿಸ್ಕೃತ ಭವ್ಯ ಕಟ್ಟಡದ ಸುಂದರ ಇಂಟೀರಿಯರ್, ಐಷಾರಾಮಿ ಕೋಣೆಗಳು, ಸ್ಥಳೀಯರಿಗೆ, ಪ್ರವಾಸಿಗರಿಗೆ ಅವಶ್ಯಕತೆಗಳನ್ನು ಪೂರೈಸಲು ಗ್ರಾಹಕರ ಸೇವೆಗೆ ಸದಾ ಸಿದ್ದವಿರುವ ಹೆಸರಾಗಿರುವ ವೆಲ್ ವ್ಯೂ ರೂಮ್ಸ್ & ಸೂಟ್ಸ್ ಎ/ಸಿ ಲಾಡ್ಜ್ ಡಿ.೦3 ರಂದು ಉದ್ಘಾಟನೆಗೊಳ್ಳಲಿದೆ.

ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಧರ್ಮಗುರುಗಳಾದ ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ವಸಂತ ಬಂಗೇರ, ಉದ್ಯಮಿ ಶಶಿಧರ. ಬಿ ಶೆಟ್ಟಿ ಬರೋಡ ನವಶಕ್ತಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸುರತ್ಕಲ್ ಉದ್ಯಮಿ ಸತೀಶ್ ಮಚ್ಚೂರು, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಕೆ.ಮೋಹನ್ ಕುಮಾರ್, ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ವಿಶೇಷತೆಗಳು: ಡಿಲರ್‍ಸ್, ಮಲ್ಟಿಡಿಲರ್‍ಸ್, ಸಟ್ಸ್ ರೂಮ್ಸ್, ಎಸಿ ಮತ್ತು ನಾನ್ ಎಸಿ, ವೆಜ್&ನಾನ್‌ವೆಜ್ ರೆಸ್ಟೋರೆಂಟ್, ಸುಸಜ್ಜಿತ, ವಿಶಾಲವಾದ, ವರ್ಣಮಯ, ಕೊಠಡಿಗಳು, ವಿಶಾಲವಾದ ಪಾರ್ಕಿಂಗ್ ಸೌಲಭ್ಯ, ವೈಫೈ ಸೌಲಭ್ಯ, ಇಂಟರ್‌ಕಾಮ್, ಸುಸಜ್ಜಿತ ರಾಕ್ ಗಾರ್ಡನ್, ಅತ್ಯಾಧುನಿಕ ಕಾನ್ಫರೆನ್ಸ್ ಮೀಟಿಂಗ್ ಹಾಲ್ (ಎಸಿ), ಎಂಗೇಜ್ ಮೆಂಟ್, ಬರ್ತ್‌ಡೇ ಪಾರ್ಟಿ, ಮೆಹಂದಿ ಮೊದಲಾದ ಸಭೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸಲು ಎಸಿ ಹಾಲ್, ಮುಂತಾದ ಸೌಲಭ್ಯಗಳು ಇದೆ ಎಂದು ಮಾಲಕರಾದ ಜೈಸನ್ ಡಿಸೋಜ ತಿಳಿಸಿದ್ದಾರೆ.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
error: Content is protected !!