22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ಬಳಿ ವಿಸ್ಕೃತ ಭವ್ಯ ಕಟ್ಟಡದ ಸುಂದರ ಇಂಟೀರಿಯರ್, ಐಷಾರಾಮಿ ಕೋಣೆಗಳು, ಸ್ಥಳೀಯರಿಗೆ, ಪ್ರವಾಸಿಗರಿಗೆ ಅವಶ್ಯಕತೆಗಳನ್ನು ಪೂರೈಸಲು ಗ್ರಾಹಕರ ಸೇವೆಗೆ ಸದಾ ಸಿದ್ದವಿರುವ ಹೆಸರಾಗಿರುವ ವೆಲ್ ವ್ಯೂ ರೂಮ್ಸ್ & ಸೂಟ್ಸ್ ಎ/ಸಿ ಲಾಡ್ಜ್ ಡಿ.೦3 ರಂದು ಉದ್ಘಾಟನೆಗೊಳ್ಳಲಿದೆ.

ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಧರ್ಮಗುರುಗಳಾದ ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ವಸಂತ ಬಂಗೇರ, ಉದ್ಯಮಿ ಶಶಿಧರ. ಬಿ ಶೆಟ್ಟಿ ಬರೋಡ ನವಶಕ್ತಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸುರತ್ಕಲ್ ಉದ್ಯಮಿ ಸತೀಶ್ ಮಚ್ಚೂರು, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಕೆ.ಮೋಹನ್ ಕುಮಾರ್, ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ವಿಶೇಷತೆಗಳು: ಡಿಲರ್‍ಸ್, ಮಲ್ಟಿಡಿಲರ್‍ಸ್, ಸಟ್ಸ್ ರೂಮ್ಸ್, ಎಸಿ ಮತ್ತು ನಾನ್ ಎಸಿ, ವೆಜ್&ನಾನ್‌ವೆಜ್ ರೆಸ್ಟೋರೆಂಟ್, ಸುಸಜ್ಜಿತ, ವಿಶಾಲವಾದ, ವರ್ಣಮಯ, ಕೊಠಡಿಗಳು, ವಿಶಾಲವಾದ ಪಾರ್ಕಿಂಗ್ ಸೌಲಭ್ಯ, ವೈಫೈ ಸೌಲಭ್ಯ, ಇಂಟರ್‌ಕಾಮ್, ಸುಸಜ್ಜಿತ ರಾಕ್ ಗಾರ್ಡನ್, ಅತ್ಯಾಧುನಿಕ ಕಾನ್ಫರೆನ್ಸ್ ಮೀಟಿಂಗ್ ಹಾಲ್ (ಎಸಿ), ಎಂಗೇಜ್ ಮೆಂಟ್, ಬರ್ತ್‌ಡೇ ಪಾರ್ಟಿ, ಮೆಹಂದಿ ಮೊದಲಾದ ಸಭೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸಲು ಎಸಿ ಹಾಲ್, ಮುಂತಾದ ಸೌಲಭ್ಯಗಳು ಇದೆ ಎಂದು ಮಾಲಕರಾದ ಜೈಸನ್ ಡಿಸೋಜ ತಿಳಿಸಿದ್ದಾರೆ.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya
error: Content is protected !!